ಬಳ್ಳಾರಿ: ನೂತನ ಅಧ್ಯಕ್ಷರಾಗಿ ಬೋಮ್ಮಣ್ಣ ಅಧಿಕಾರ ಸ್ವಿಕಾರ
ಬಳ್ಳಾರಿ 10: ಜಾತ್ಯಾತೀತ ಜನತಾ ದಳದ ಪಕ್ಷದ ಜಿಲ್ಲಾಧ್ಯಕ್ಷರಾಗಿ ಹೊಸದಾಗಿ ನೇಮಕಗೊಂಡಿರುವ ಕೂಡ್ಲಿಗಿಯ ಮಾಜಿ ಶಾಸಕರಾದ ಎನ್ ಟಿ ಬೋಮ್ಮಣ್ಣ ಅವರು ನಗರದ ಕೆ.ಸಿ. ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬೆಳ್ಳಗ್ಗೆ 11 ಗಂಟೆಗೆ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವಿಕರಿಸಲ್ಲಿದ್ದಾರೆ.
ಕಾರ್ಯಕ್ರಮಕ್ಕೆ ಜೆ ಡಿ ಎಸ್ ಪಕ್ಷದ ಜಿಲ್ಲೆಯ ಮುಖಂಡರುಗಳು, ಕಾರ್ಯಕರ್ತರು ಅಭಿಮಾನಿಗಳು ಆಗಮಿಸಬೇಂಕೆದು ಜಿಲ್ಲಾ ಜೆಡಿಎಸ್ ಕಛೇರಿ ಕೋರಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 