ಬಳ್ಳಾರಿ: ನೂತನ ಅಧ್ಯಕ್ಷರಾಗಿ ಬೋಮ್ಮಣ್ಣ ಅಧಿಕಾರ ಸ್ವಿಕಾರ
ಬಳ್ಳಾರಿ 10: ಜಾತ್ಯಾತೀತ ಜನತಾ ದಳದ ಪಕ್ಷದ ಜಿಲ್ಲಾಧ್ಯಕ್ಷರಾಗಿ ಹೊಸದಾಗಿ ನೇಮಕಗೊಂಡಿರುವ ಕೂಡ್ಲಿಗಿಯ ಮಾಜಿ ಶಾಸಕರಾದ ಎನ್ ಟಿ ಬೋಮ್ಮಣ್ಣ ಅವರು ನಗರದ ಕೆ.ಸಿ. ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬೆಳ್ಳಗ್ಗೆ 11 ಗಂಟೆಗೆ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವಿಕರಿಸಲ್ಲಿದ್ದಾರೆ.
ಕಾರ್ಯಕ್ರಮಕ್ಕೆ ಜೆ ಡಿ ಎಸ್ ಪಕ್ಷದ ಜಿಲ್ಲೆಯ ಮುಖಂಡರುಗಳು, ಕಾರ್ಯಕರ್ತರು ಅಭಿಮಾನಿಗಳು ಆಗಮಿಸಬೇಂಕೆದು ಜಿಲ್ಲಾ ಜೆಡಿಎಸ್ ಕಛೇರಿ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 