ಬಳ್ಳಾರಿ: ನೂತನ ಅಧ್ಯಕ್ಷರಾಗಿ ಬೋಮ್ಮಣ್ಣ ಅಧಿಕಾರ ಸ್ವಿಕಾರ
ಬಳ್ಳಾರಿ 10: ಜಾತ್ಯಾತೀತ ಜನತಾ ದಳದ ಪಕ್ಷದ ಜಿಲ್ಲಾಧ್ಯಕ್ಷರಾಗಿ ಹೊಸದಾಗಿ ನೇಮಕಗೊಂಡಿರುವ ಕೂಡ್ಲಿಗಿಯ ಮಾಜಿ ಶಾಸಕರಾದ ಎನ್ ಟಿ ಬೋಮ್ಮಣ್ಣ ಅವರು ನಗರದ ಕೆ.ಸಿ. ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬೆಳ್ಳಗ್ಗೆ 11 ಗಂಟೆಗೆ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವಿಕರಿಸಲ್ಲಿದ್ದಾರೆ.
ಕಾರ್ಯಕ್ರಮಕ್ಕೆ ಜೆ ಡಿ ಎಸ್ ಪಕ್ಷದ ಜಿಲ್ಲೆಯ ಮುಖಂಡರುಗಳು, ಕಾರ್ಯಕರ್ತರು ಅಭಿಮಾನಿಗಳು ಆಗಮಿಸಬೇಂಕೆದು ಜಿಲ್ಲಾ ಜೆಡಿಎಸ್ ಕಛೇರಿ ಕೋರಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 