ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಿ.ಟಿ.ರವಿ ಬೇಟಿ
ಬಳ್ಳಾರಿ 06: ಕನ್ನಡ ವಿಶ್ವವಿದ್ಯಾಲಯಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರವಾಸೋದ್ಯಮ, ಕರ್ನಾಟಕ ಸರ್ಕಾರ ಸಚಿವ ಸನ್ಮಾನ್ಯ ಸಿ.ಟಿ.ರವಿ ಭೇಟಿ ನೀಡಿದ್ದರು. ಸನ್ಮಾನ್ಯರನ್ನು ಮಂಟಪ ಸಭಾಂಗಣದ ಹಾಲ್ನಲ್ಲಿ ಮಾನ್ಯ ಕುಲಪತಿಯವರಾದ ಡಾ.ಸ.ಚಿ.ರಮೇಶ ಗೌರವಿಸಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಸುಬ್ಬಣ್ಣ ರೈ ಅವರು ಎಲ್ಲ ನಿಕಾಯಗಳ ಡೀನರುಗಳಾದ ಪ್ರೊ.ವೀರೇಶ ಬಡಿಗೇರ, ಪ್ರೊ.ಕೇಶವನ್ ಪ್ರಸಾದ್, ಪ್ರೊ.ಸಿ.ಮಹಾದೇವ, ಪ್ರೊ.ಕೆ.ರವೀಂದ್ರನಾಥ ಅವರು, ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ಹಾಗೂ ಹಣಕಾಸು ಅಧಿಕಾರಿಗಳಾದ ಪ್ರೊ.ರಮೇಶ ನಾಯಕ, ಅಧಿಕಾರಿಗಳಾದ ನಂಜಯ್ಯನವರ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 