ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಿ.ಟಿ.ರವಿ ಬೇಟಿ
ಬಳ್ಳಾರಿ 06: ಕನ್ನಡ ವಿಶ್ವವಿದ್ಯಾಲಯಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರವಾಸೋದ್ಯಮ, ಕರ್ನಾಟಕ ಸರ್ಕಾರ ಸಚಿವ ಸನ್ಮಾನ್ಯ ಸಿ.ಟಿ.ರವಿ ಭೇಟಿ ನೀಡಿದ್ದರು. ಸನ್ಮಾನ್ಯರನ್ನು ಮಂಟಪ ಸಭಾಂಗಣದ ಹಾಲ್ನಲ್ಲಿ ಮಾನ್ಯ ಕುಲಪತಿಯವರಾದ ಡಾ.ಸ.ಚಿ.ರಮೇಶ ಗೌರವಿಸಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಸುಬ್ಬಣ್ಣ ರೈ ಅವರು ಎಲ್ಲ ನಿಕಾಯಗಳ ಡೀನರುಗಳಾದ ಪ್ರೊ.ವೀರೇಶ ಬಡಿಗೇರ, ಪ್ರೊ.ಕೇಶವನ್ ಪ್ರಸಾದ್, ಪ್ರೊ.ಸಿ.ಮಹಾದೇವ, ಪ್ರೊ.ಕೆ.ರವೀಂದ್ರನಾಥ ಅವರು, ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ಹಾಗೂ ಹಣಕಾಸು ಅಧಿಕಾರಿಗಳಾದ ಪ್ರೊ.ರಮೇಶ ನಾಯಕ, ಅಧಿಕಾರಿಗಳಾದ ನಂಜಯ್ಯನವರ್ ಮೊದಲಾದವರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 