ಬಳ್ಳಾರಿ: ಗ್ರಾಹಕರ ಕುಂದು ಕೊರತೆ ಸಭೆ
ಲೋಕದರ್ಶನ ವರದಿ
ಬಳ್ಳಾರಿ 17: ಕಲಬುರಗಿ ಜಿಲ್ಲೆಯ ಜೆಸ್ಕಾಂನ ನಿದರ್ೆಶಕ ಆರ್.ಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಗರದ ಬುಡಾ ಕಚೇರಿಯ ಹಿಂಭಾಗದಲ್ಲಿರುವ ಜೆಸ್ಕಾಂ ಸಭಾಂಗಣದಲ್ಲಿ ಹೆಚ್.ಟಿ/ಇ.ಹೆಚ್.ಟಿ ಗ್ರಾಹಕರ ಕುಂದು ಕೊರತೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜೆಸ್ಕಾಂನ ನಿದರ್ೆಶಕ ಆರ್.ಜಯಕುಮಾರ್ ಅವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವುದು ನಮ್ಮ ಕರ್ತವ್ಯವಾಗಿದೆ. ಯಾವುದೇ ವಿದ್ಯುತ್ ಸಮಸ್ಯೆಗಳು ಕಂಡು ಬಂದಲ್ಲಿ ಕಚೇರಿಗೆ ತಿಳಿಸಿ ಎಂದರು.
ಈ ಸಭೆಯಲ್ಲಿ ಅನೇಕ ಹೆಚ್.ಟಿ/ಇ.ಹೆಚ್.ಟಿ ಗ್ರಾಹಕರ ಕುಂದು ಕೊರತೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ಕೆಲ ಬೇಡಿಕೆಗಳನ್ನು ನಿಗಮ ಮತ್ತು ಕೆ.ಇ.ಆರ್.ಸಿ ಗಮಕ್ಕೆ ತಂದು ಪರಿಹಾರವನ್ನು ಕೊಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳು/ಸಿಬ್ಬಂದಿಗಳು, ವಿದ್ಯುತ್ ಗ್ರಾಹಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 