ಬಳ್ಳಾರಿ: ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಲೋಕದರ್ಶನ ವರದಿ
ಬಳ್ಳಾರಿ 19: ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಅವರ ನಿವಾಸದಲ್ಲಿ ಇದೀಗ ಹಬ್ಬದ ಸಡಗರ ಮನೆಮಾಡಿದೆ.
ಕೊಟ್ಟೂರು ತಾಲೂಕಿನ ತಿಮ್ಮಲಾಪುರದಲ್ಲಿರುವ ಅವರ ನಿವಾಸದಲ್ಲಿ ಇದೀಗ ಇಬ್ಬರು ಸದಸ್ಯರ ಉದಯವಾಗಿದೆ. ಗೌಡರ ನಿವಾಸದಲ್ಲಿರುವ ತಾಯಿ ಗೌರಿ ಮುದ್ದು ಮುದ್ದಾದ ಎರಡು ಕರುಗಳಿಗೆ ಜನ್ಮ ನೀಡುವ ಮೂಲಕ ಡಬಲ್ ಧಮಾಕಾ ಕೊಡುಗೆ ನೀಡಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಜನಿಸಿದ ಕರುಗಳಿಗೆ ತುಂಗಾ ಮತ್ತು ಭದ್ರಾ ಎಂದು ನಾಮಾವಳಿ ಉದ್ಗರಿಸಿ ಮುಖದರ್ಶನ ಮಾಡಿದ ಗೌಡರು ಸಖತ್ ಖುಷಿ ಆಗಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 