ಬಳ್ಳಾರಿ: ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಲೋಕದರ್ಶನ ವರದಿ
ಬಳ್ಳಾರಿ 19: ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಅವರ ನಿವಾಸದಲ್ಲಿ ಇದೀಗ ಹಬ್ಬದ ಸಡಗರ ಮನೆಮಾಡಿದೆ.
ಕೊಟ್ಟೂರು ತಾಲೂಕಿನ ತಿಮ್ಮಲಾಪುರದಲ್ಲಿರುವ ಅವರ ನಿವಾಸದಲ್ಲಿ ಇದೀಗ ಇಬ್ಬರು ಸದಸ್ಯರ ಉದಯವಾಗಿದೆ. ಗೌಡರ ನಿವಾಸದಲ್ಲಿರುವ ತಾಯಿ ಗೌರಿ ಮುದ್ದು ಮುದ್ದಾದ ಎರಡು ಕರುಗಳಿಗೆ ಜನ್ಮ ನೀಡುವ ಮೂಲಕ ಡಬಲ್ ಧಮಾಕಾ ಕೊಡುಗೆ ನೀಡಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಜನಿಸಿದ ಕರುಗಳಿಗೆ ತುಂಗಾ ಮತ್ತು ಭದ್ರಾ ಎಂದು ನಾಮಾವಳಿ ಉದ್ಗರಿಸಿ ಮುಖದರ್ಶನ ಮಾಡಿದ ಗೌಡರು ಸಖತ್ ಖುಷಿ ಆಗಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 