ಬಳ್ಳಾರಿ: ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಲೋಕದರ್ಶನ ವರದಿ
ಬಳ್ಳಾರಿ 19: ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಅವರ ನಿವಾಸದಲ್ಲಿ ಇದೀಗ ಹಬ್ಬದ ಸಡಗರ ಮನೆಮಾಡಿದೆ.
ಕೊಟ್ಟೂರು ತಾಲೂಕಿನ ತಿಮ್ಮಲಾಪುರದಲ್ಲಿರುವ ಅವರ ನಿವಾಸದಲ್ಲಿ ಇದೀಗ ಇಬ್ಬರು ಸದಸ್ಯರ ಉದಯವಾಗಿದೆ. ಗೌಡರ ನಿವಾಸದಲ್ಲಿರುವ ತಾಯಿ ಗೌರಿ ಮುದ್ದು ಮುದ್ದಾದ ಎರಡು ಕರುಗಳಿಗೆ ಜನ್ಮ ನೀಡುವ ಮೂಲಕ ಡಬಲ್ ಧಮಾಕಾ ಕೊಡುಗೆ ನೀಡಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಜನಿಸಿದ ಕರುಗಳಿಗೆ ತುಂಗಾ ಮತ್ತು ಭದ್ರಾ ಎಂದು ನಾಮಾವಳಿ ಉದ್ಗರಿಸಿ ಮುಖದರ್ಶನ ಮಾಡಿದ ಗೌಡರು ಸಖತ್ ಖುಷಿ ಆಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 