ಬಳ್ಳಾರಿ: ಹಂಪಿ ಉತ್ಸವ: ಕಲಾವಿದರ ಒತ್ತಾಯ
ಲೋಕದರ್ಶನ ವರದಿ
ಬಳ್ಳಾರಿ 26: ಮೂರು ದಿನಗಳ ಕಾಲ ಅದ್ದೂರಿ ಹಂಪಿ ಉತ್ಸವಕ್ಕೆ ಒತ್ತಾಯಿಸಿ ಜಿಲ್ಲಾ ಕಲಾವಿದರ ವೇದಿಕೆ, ಕಲಾವಿದರ ವಿವಿಧ ಸಂಘಟನೆಗಳು ಶುಕ್ರವಾರ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಮೈಸೂರು ದಸರಾ ಉತ್ಸವಕ್ಕೆ ಪ್ರೇರಣೆಯಾದ ಹಂಪಿ ಉತ್ಸವವನ್ನು ಸರ್ಕಾರ ಪ್ರತಿ ವರ್ಷ ಕಡೆಗಣಿಸುತ್ತಿರುವುದು ಸರಿಯಲ್ಲ. ವಿಜಯನಗರ ಸಾಮ್ರಾಜ್ಯದ ಗತವೈಭವ, ಕನ್ನಡ ಸಾಹಿತ್ಯ, ಕಲೆ, ಭಾಷೆ, ಸಂಸ್ಕೃತಿ ರಕ್ಷಣೆಗೆ ವಿಜೃಂಭಣೆಯಿಂದ ಹಂಪಿ ಉತ್ಸವ ಆಚರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 