ಬಳ್ಳಾರಿ: ಹಂಪಿ ಉತ್ಸವ: ಕಲಾವಿದರ ಒತ್ತಾಯ
ಲೋಕದರ್ಶನ ವರದಿ
ಬಳ್ಳಾರಿ 26: ಮೂರು ದಿನಗಳ ಕಾಲ ಅದ್ದೂರಿ ಹಂಪಿ ಉತ್ಸವಕ್ಕೆ ಒತ್ತಾಯಿಸಿ ಜಿಲ್ಲಾ ಕಲಾವಿದರ ವೇದಿಕೆ, ಕಲಾವಿದರ ವಿವಿಧ ಸಂಘಟನೆಗಳು ಶುಕ್ರವಾರ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಮೈಸೂರು ದಸರಾ ಉತ್ಸವಕ್ಕೆ ಪ್ರೇರಣೆಯಾದ ಹಂಪಿ ಉತ್ಸವವನ್ನು ಸರ್ಕಾರ ಪ್ರತಿ ವರ್ಷ ಕಡೆಗಣಿಸುತ್ತಿರುವುದು ಸರಿಯಲ್ಲ. ವಿಜಯನಗರ ಸಾಮ್ರಾಜ್ಯದ ಗತವೈಭವ, ಕನ್ನಡ ಸಾಹಿತ್ಯ, ಕಲೆ, ಭಾಷೆ, ಸಂಸ್ಕೃತಿ ರಕ್ಷಣೆಗೆ ವಿಜೃಂಭಣೆಯಿಂದ ಹಂಪಿ ಉತ್ಸವ ಆಚರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 