ಬಳ್ಳಾರಿ: ಮಲ್ಲಮ್ಮನ ಜಯಂತಿ ಆಚರಣೆ
ಬಳ್ಳಾರಿ 11: ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ 597ನೇ ಜಯಂತಿಯ ಅಂಗವಾಗಿ ಬಳ್ಳಾರಿ ತಾಲೂಕಿನ ವೇಣಿವೀರಾಪುರ ಬಳಿ ಇರುವ ವೇಮನಪೀಠ ರೆಡ್ಡಿ ಸಂಸ್ಥಾನದಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವಿಘ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೀಠದ ಅಧ್ಯಕ್ಷ ಗಣಪಾಲ ಐನಾತ್ ರೆಡ್ಡಿ, ಸಮುದಾಯದ ಮುಖಂಡರುಗಳಾದ ಡಾ.ಎಸ್.ಜೆ.ಮಹಿಪಾಲ್, ನೇಪಾಕ್ಷಪ್ಪ, ಎನ್.ಅಯ್ಯಪ್ಪ, ಆರ್.ಮಾದವರೆಡ್ಡಿ, ಪಾಂಡುರಂಗರೆಡ್ಡಿ, ಹನುಮಂತರೆಡ್ಡಿ, ಬಾಲಾರೆಡ್ಡಿ, ಕೆ.ವಿ.ಹನುಮಂತರೆಡ್ಡಿ, ವಿ.ರಾಮಿರೆಡ್ಡಿ, ಕೇಶವರೆಡ್ಡಿ, ಸಿತಮನಹಳ್ಳಿ ತಿಮ್ಮಾರೆಡ್ಡಿ, ಗೋಪಾಲರೆಡ್ಡಿ, ಸುದಾಕರರೆಡ್ಡಿ, ಸೇರಿದಂತೆ ಇನ್ನೂ ಹಲವಾರು ರೆಡ್ಡಿ ಸಮೂದಾಯದ ಮುಖಂಡರುಗಳು ವೇಮನ ಪೀಠದಲ್ಲಿ ನಡೆದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 