ಬಳ್ಳಾರಿ: ವಾಹನ ಸಮೇತ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಬಳ್ಳಾರಿ 09: ಟಾಟಾ ಏಸ್ ತೊಳಿಯಲು ಹೋಗಿ ವಾಹನ ಸಮೇತ ಕಾಲುವೆಯಲ್ಲಿ ಮುಳುಗಿ ಸಾವನ್ನಾಪ್ಪಿರುವ ಘಟನೆ ನಗರದ ಕುವೆಂಪು ನಗರದಲ್ಲಿ ಹಾದು ಹೋಗಿರುವ ತುಂಗಭದ್ರಾ ಕಾಲುವೆಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ.
ನಗರದ ಕೌಲ್ ಬಜಾರ್ ನಿವಾಸಿ ಅಹಮ್ಮದ್ (68) ಮೃತ ವ್ಯಕ್ತಿ. ತನ್ನ ಟಾಟಾ ಏಸ್ ವಾಹನವನ್ನು ಕಾಲುವೆಯಲ್ಲಿ ತೊಳೆಯಲು ಹೋದಾಗ ನಿಯಂತ್ರಣ ತಪ್ಪಿ ವಾಹನದೊಂದಿಗೆ ಕಾಲುವೆಯ ನೀರು ಪಾಲದ್ದು, ಸ್ಥಳಕ್ಕೆ ಅಗ್ನಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ವಾಹನದೊಂದಿಗೆ ಅಹಮ್ಮದ್ ನ ಮೃತ ದೇಹವನ್ನು ಹೊರ ತೆಗೆಯಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 