ಬಳ್ಳಾರಿ: ವಾಹನ ಸಮೇತ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಬಳ್ಳಾರಿ 09: ಟಾಟಾ ಏಸ್ ತೊಳಿಯಲು ಹೋಗಿ ವಾಹನ ಸಮೇತ ಕಾಲುವೆಯಲ್ಲಿ ಮುಳುಗಿ ಸಾವನ್ನಾಪ್ಪಿರುವ ಘಟನೆ ನಗರದ ಕುವೆಂಪು ನಗರದಲ್ಲಿ ಹಾದು ಹೋಗಿರುವ ತುಂಗಭದ್ರಾ ಕಾಲುವೆಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ.
ನಗರದ ಕೌಲ್ ಬಜಾರ್ ನಿವಾಸಿ ಅಹಮ್ಮದ್ (68) ಮೃತ ವ್ಯಕ್ತಿ. ತನ್ನ ಟಾಟಾ ಏಸ್ ವಾಹನವನ್ನು ಕಾಲುವೆಯಲ್ಲಿ ತೊಳೆಯಲು ಹೋದಾಗ ನಿಯಂತ್ರಣ ತಪ್ಪಿ ವಾಹನದೊಂದಿಗೆ ಕಾಲುವೆಯ ನೀರು ಪಾಲದ್ದು, ಸ್ಥಳಕ್ಕೆ ಅಗ್ನಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ವಾಹನದೊಂದಿಗೆ ಅಹಮ್ಮದ್ ನ ಮೃತ ದೇಹವನ್ನು ಹೊರ ತೆಗೆಯಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 