ಬಳ್ಳಾರಿ: ಬೋದಕೇತರ ನೇಮಕಾತಿ: 55 ಅಭ್ಯರ್ಥಿಗಳ ಆಯ್ಕೆ
ಬಳ್ಳಾರಿ 26: ಇತ್ತೀಚೆಗೆ ಮುಕ್ತಾಯಗೊಂಡ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪನ್ಯಾಸಕರ ಮತ್ತು ಬೋದಕೇತರ ನೇಮಕಾತಿ ಪ್ರಕ್ರೀಯೆಯಲ್ಲಿ ಹೈ.ಕ ದಿಂದ 55 ಅಭ್ಯರ್ಥಿಗಳು ಆಯ್ಕೆಯಾಗಿರುವುದನ್ನು ಹೈದರಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಸ್ವಾಗತಿಸಿದ್ದಾರೆ. ಈ ನೇಮಕಾತಿಯಲ್ಲಿ ಎಲ್ಲಾ ಸ್ಥಾನಗಳನ್ನು 371ಜೆ ಅಡಿ ನೀಡಬೇಕಾಗಿದ್ದ ಉದ್ದೆಗಳಗಾಗಿದ್ದವು.
ಈ ಹಿಂದೆ ಹೊರಗಡೆಯಿಂದ ಬಂದವರನ್ನು ನೇಮಕಾತಿ ಮಾಡಿಕೊಂಡಿದ್ದರಿಂದ ಹೈದರಬಾದ್ ಕರ್ನಾಟಕ ಭಾಗದ 371ಜೆ ಅನ್ವಯ ಉದ್ದೆಗಳ ನೇಮಕಾತಿ ಬಾಕಿ ಉಳಿದಿದ್ದನ್ನು ಇಲ್ಲಿ ಸ್ಮರಿಸಬಹುದು. ಇಷ್ಟೊಂದು ಹುದ್ದೆಗಳು ವಿಶ್ವವಿದ್ಯಾಲಯದಲ್ಲಿ ಏಕಕಾಲಕ್ಕೆ 371ಜೆ ಅಡಿಯಲ್ಲಿ ನೇಮಕಾತಿ ಆಗುತ್ತಿರುವುದು ಇದೇ ಮೊದಲು ಮತ್ತು ಸ್ವಾಗತಾರ್ಹ.
ನೇಮಕಾತಿ ಪ್ರಕ್ರೀಯೆಯನ್ನು ಪೂರ್ಣಗೊಳಿಸಿ ವಿಶ್ವವಿದ್ಯಾಲಯವನ್ನು ಹಾಗೂ ಇದಕ್ಕೆ ಸಹಕರಿಸಿದವರಿಗೆ ಅಭಿನಂದಿಸುತ್ತಾ ಈ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರವು ಹಿಮ್ಮೆಟ್ಟಿದ್ದಾರೆ. ಹೈದರಬಾದ್ ಕನರ್ಾಟಕ ಹೋರಾಟ ಸಮಿತಿಯ ನ್ಯಾಯಯುತ ಹೋರಾಟಕ್ಕೆ ನಾವು ಸದಾ ಸಿದ್ದ ಎಂದು ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ತಿಳಿಸಿದ್ದಾರೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 