ಬಳ್ಳಾರಿ: ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ: ಡಿಸಿ ನಕುಲ್
ಲೋಕದರ್ಶನ ವರದಿ
ಬಳ್ಳಾರಿ 21: ಭೂಮಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಈ ಕೆಳಗಿನ ಸೇವೆಗಳಿಗಾಗಿ ಸಾರ್ವಜನಿಕರ ಭೂಮಿ ಕೇಂದ್ರ ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುತ್ತಿದ್ದು, ಇನ್ಮುಂದೆ ಇಂಟರ್ನೆಟ್ ವ್ಯವಸ್ಥೆ ಇರುವ ಯಾವುದೇ ಸ್ಥಳದಿಂದ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಖಾತಾ ಬದಲಾವಣೆ (ವಿಲ್, ವಿಭಾಗ, ಪೌತಿ, ಮೈನರ್ ಗಾರ್ಡ್ಯನ್), ಪೋಡಿ ವಿವರಗಳನ್ನು ಪಹಣಿಯಲ್ಲಿ ದಾಖಲಿಸಲು, ಭೂ ಪರಿವರ್ತನೆಯ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಸಾಲ ತಿರುವಳಿ ವಿವರಗಳನ್ನ ಪಹಣಿಯಲ್ಲಿ ಇಂಡೀಕರಣಗೊಳಿಸಲು.
ಸದರಿ ಪೋಟರ್್ಲ್ನಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ ಲಾಗಿನ್ ಆಗಬಹುದಾಗಿದೆ. ಸ್ಕ್ಯಾನ್ ಪಿಡಿಎಫ್ ದಾಖಲೆಗಳನ್ನು ಅಪ್ಲೋಡ್ ಮಾಡಿ ಆಧಾರ್ ಸಂಖ್ಯೆ ಬಳಸಿ ರಟಿ ಮಾಡಿದ ನಂತರ ಸ್ವೀಕೃತಿ ಪಡೆಯಬಹುದಾಗಿರುತ್ತದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 