ಬಳ್ಳಾರಿ: ಗಮನ ಸೆಳೆದ ಸೇವಾಲಾಲ್ರ ಜಯಂತಿ ಮೆರವಣಿಗೆ
ಬಳ್ಳಾರಿ 15: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ರಂದು ಸಂತ ಶ್ರೀ ಸೇವಾಲಾಲ್ ರವರ 281ನೇ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸೇವಾಲಾಲ್ ಅವರ ಭಾವಚಿತ್ರಕ್ಕೆ ಫುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಬೆಂಗಳೂರು ರಸ್ತೆ, ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಿತು.
ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಕಲಾತಂಡಗಳು ಹಾಗೂ ಬಂಜಾರ ಕಲಾತಂಡಗಳ ಪ್ರದರ್ಶನ ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಬಂಜಾರ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 