ಬಳ್ಳಾರಿ: ಕುಲಪತಿಯವರಿಂದ ನೂತನ ಬೋರ್ವೆಲ್ ಉದ್ಘಾಟನೆ
ಬಳ್ಳಾರಿ 20: ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಆವರಣದಲ್ಲಿ ನೀರಿನ ಅಭಾವ ಇರುವುದನ್ನು ಮನಗಂಡ ಹೆಸರು ಹೇಳಲು ಇಚ್ಚಿಸದ ಕಮಲಾಪುರದ ಹಿತೈಷಿಯೊಬ್ಬರು ಕೊಳವೆ ಬಾವಿಯೊಂದನ್ನು ಕೊರೆಸಿದ್ದು, ಕುಲಪತಿ ಡಾ.ಸ.ಚಿ.ರಮೇಶ ಅವರು ಸದರಿ ಬೋರ್ವೆಲ್ನ್ನು ಉದ್ಘಾಟಿಸಿದರು.
ಬೋಧಕೇತರ ನೌಕರರು ಮತ್ತು 'ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ' ವಿದ್ಯಾಥರ್ಿನಿಯರ ವಸತಿ ನಿಲಯದ ವಿದ್ಯಾಥರ್ಿನಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ 'ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ' ವಿದ್ಯಾಥರ್ಿನಿಯರೊಂದಿಗೆ ವಸತಿ ನಿಲಯದ ಕುಂದು ಕೊರತೆಗಳನ್ನು ಕುರಿತು ಚರ್ಚೆ ನಡೆಸಿದರು. ನಂತರ ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾಥರ್ಿ ವಸತಿ ನಿಲಯ "ಅನಿಕೇತನ"ಕ್ಕೆ ದಿಢೀರ್ ಭೇಟಿ ನೀಡಿ ವಸತಿ ನಿಲಯದಲ್ಲಿ ಸಿದ್ಧಪಡಿಸಿದ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಸೌಲಭ್ಯಗಳು ಮತ್ತು ಕುಂದುಕೊರತೆಗಳಿಗೆ ಸಂಬಂಧಪಟ್ಟಂತೆ ಸಂಶೋಧನಾ ವಿದ್ಯಾಥರ್ಿಗಳೊಂದಿಗೆ ಚರ್ಚಿಸಿದರು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 