ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಸ್ತಿಪಟು ಮಂಜುನಾಥ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ಗೆ ಆಯ್ಕೆ
Bellary: Vijayanagar Sri Krishnadevaraya University wrestler Manjunatha Khelo selected for India Uni
ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಸ್ತಿಪಟು ಮಂಜುನಾಥ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ಗೆ ಆಯ್ಕೆ
ಬಳ್ಳಾರಿ 15: ಪಂಜಾಬ್ನ ಗುರು ಕಾಶಿ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಸ್ತಿಪಟು ಮಂಜುನಾಥ (ಶ್ರೀಮಾತಾ ಕಾಲೇಜು ಹೊಸಪೇಟೆ) 79 ಕೆಜಿ ವಿಭಾಗದಲ್ಲಿ ಫ್ರೀ ಸ್ಟೈಲ್ ಕುಸ್ತಿ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ 5 ನೇ ಸ್ಥಾನ ಪಡೆಯುವುದರ ಮೂಲಕ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2025 ಕ್ಕೆ ಅರ್ಹತೆ ಪಡೆದಿದ್ದಾರೆ.
ಈ ಕ್ರೀಡಾಪಟುವಿನ ಸಾಧನೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು(ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಕುಸ್ತಿ ತಂಡದ ವ್ಯವಸ್ಥಾಪಕರು ಮತ್ತು ತರಬೇತುದಾರರಾದ ಮಲ್ಲಿಕಾರ್ಜುನ ವೈ.ಡಿ ಮತ್ತು ಮಧುಕರ.ಎ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 