ಬಳ್ಳಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ಪರೀಶೀಲನೆ
Bellary District Superintendent of Police visited and inspected
ಸಂಡೂರು 28: ತಾಲೂಕಿನ ಲಕ್ಷ್ಮೀಪುರ ಗ್ರಾಮದಿಂದ ಸಂಡೂರಿನಿಂದ ಹೊಸಪೇಟೆಗೆ ಹೋಗುವಾಗ ಸಿದ್ದಾಪುರ- ಜೈಸಿಂಗ್ಪುರದ ಮಧ್ಯದಲ್ಲಿ ಟಾಟಾ ಇಂಡಿಕಾ ಕಾರು (ಕೆ.ಎ.3ಎ/ ಎ.ಸಿ. 2789) ಹಾಗೂ ಹೊಸಪೇಟೆಯಿಂದ ಸಂಡೂರಿಗೆ ಬರುತ್ತಿದ್ದ ಲಾರಿ (ಗಿಣಿಗೇರಿ ಮೂಲದ ಲಾರಿ) ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಿನ್ನೆ ಜರುಗಿತ್ತು.ಹಾಗೂ ಪಟ್ಟಣದ ಸರ್ಕಾರಿ ಅಸ್ಪತ್ರೆಗೆ ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಶೋಭಾರಾಣಿ(ಎಸ್ಪಿ), ಡಿ.ವೈ.ಎಸ್ಪಿ. ಗೋಕುಲ ಪ್ರಸಾದ್, ಸಿ.ಪಿ.ಐ. ಮಹೇಶಗೌಡ, ಪಿ.ಎಸ್.ಐ. ವೀರೇಶ್ ಹಾಗೂ ತಂಡದವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 