ಬಳ್ಳಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ಪರೀಶೀಲನೆ
Bellary District Superintendent of Police visited and inspected
ಸಂಡೂರು 28: ತಾಲೂಕಿನ ಲಕ್ಷ್ಮೀಪುರ ಗ್ರಾಮದಿಂದ ಸಂಡೂರಿನಿಂದ ಹೊಸಪೇಟೆಗೆ ಹೋಗುವಾಗ ಸಿದ್ದಾಪುರ- ಜೈಸಿಂಗ್ಪುರದ ಮಧ್ಯದಲ್ಲಿ ಟಾಟಾ ಇಂಡಿಕಾ ಕಾರು (ಕೆ.ಎ.3ಎ/ ಎ.ಸಿ. 2789) ಹಾಗೂ ಹೊಸಪೇಟೆಯಿಂದ ಸಂಡೂರಿಗೆ ಬರುತ್ತಿದ್ದ ಲಾರಿ (ಗಿಣಿಗೇರಿ ಮೂಲದ ಲಾರಿ) ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಿನ್ನೆ ಜರುಗಿತ್ತು.ಹಾಗೂ ಪಟ್ಟಣದ ಸರ್ಕಾರಿ ಅಸ್ಪತ್ರೆಗೆ ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಶೋಭಾರಾಣಿ(ಎಸ್ಪಿ), ಡಿ.ವೈ.ಎಸ್ಪಿ. ಗೋಕುಲ ಪ್ರಸಾದ್, ಸಿ.ಪಿ.ಐ. ಮಹೇಶಗೌಡ, ಪಿ.ಎಸ್.ಐ. ವೀರೇಶ್ ಹಾಗೂ ತಂಡದವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 