ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ
Bhagyanagar bandh was a complete success- shop-shut support
ಕೊಪ್ಪಳ 28: ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ- ಬಾಧಿತ ಗ್ರಾಮಸ್ಥರಿಂದ ಹೋರಾಟಕ್ಕೆ ಬೆಂಬಲಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ, ಜೇವರಗಿ ಮಠದ ಸಿದ್ಧಬಸವ ಕಬೀರ ಮಹಾಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿದರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಿಕ್ಷಣ ಉಳಿಸಿ ಸಮಿತಿಯ ವಿ.ಎನ್.ರಾಜಶೇಖರ, ಹೋರಾಟಗಾರ ಎ.ಟಿ.ರಾಮಸ್ವಾಮಿ, ರೈತ ಸಂಘಟನೆ ಮುಖಂಡ ಚಾಮರಸ ಮಾಲೀ ಪಾಟೀಲ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಎಂಎಲ್ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡ ಸಿ.ವಿ.ಚಂದ್ರಶೇಖರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ, ಮಾತನಾಡಿದರು. ಹೋರಾಟ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರ, ಡಿ.ಎಚ್.ಪೂಜಾರ, ರಮೇಶ ತುಪ್ಪದ, ಶರಣು ಗಡ್ಡಿ, ಶರಣು ಪಾಟೀಲ್, ಶರಣು ಶೆಟ್ಟರ್ ಇದ್ದರು. ಗಾಯಕ ಸದಾಶಿವ ಪಾಟೀಲ್, ಸಾವಿತ್ರಿ ಮುಜುಮದಾರ ವಿರಚಿತ ಕೊಪ್ಪಳ ಪರಿಸ್ಥಿತಿಯ ಕವಿತೆ ಹಾಡಿದರು. ಕೆ.ಬಿ.ಗೋನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟಕ ಮಂಜುನಾಥ ಜಿ. ಗೊಂಡಬಾಳ ನಿರೂಪಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 