ರೋಟರಿ ರತ್ನ ಮಂಜುನಾಥ ಉಪ್ಪಾರಗೆ ಭಾರತ ಭೂಷಣ ರಾಷ್ಟೀಯ ಪ್ರಶಸ್ತಿ
Bharat Bhushan National Award to Rotary Ratna Manjunath Uppara
ಬ್ಯಾಡಗಿ 22: ಪಟ್ಟಣದ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ . ಮಾಜಿ ಅಸಿಸ್ಟೆಂಟ್ ಗೌರ್ನರ್. ತಾಲೂಕು ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷರಾದ ಮಂಜುನಾಥ್ ಪುಟ್ಟಪ್ಪ ಉಪ್ಪಾರ್ ಇವರಿಗೆ ಅವರ ಸಮಾಜ ಸೇವೆ ಗುರುತಿಸಿ ಚೇತನಾ ಫೌಂಡೇಶನ್ನಿನ ಅವರು ಅತ್ಯುನ್ನತ ಪ್ರಶಸ್ತಿಯಾದ ಭಾರತ "ಭೂಷಣ ರಾಷ್ಟೀಯ ಪ್ರಶಸ್ತಿ" ಯನ್ನು ಧಾರವಾಡದ ಹೋಟೆಲ್ ಗ್ರಾಂಡ್ ಮುಸ್ಟಿಫ್ ಪಂಚತಾರಾ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 