ಭೀಮ ಜ್ಯೋತಿ: ಐವರ ತಂಡಕ್ಕೆ ಬೀಳ್ಕೊಡುಗೆ
Bhima Jyoti: Farewell to the five-member team
ಬೆಳಗಾವಿ,ಏ.10: ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನವನದಲ್ಲಿ ನಾಗಪುರದಿಂದ ಭೀಮಜ್ಯೋತಿ ತರುವ ನಿಮಿತ್ಯ ಐದು ಜನರ ತಂಡವನ್ನು ಶುಕ್ರವಾರ (ಏ.10) ರಂದು ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಉದಯಕುಮಾರ ತಳವಾರ, ಮುಖಂಡರಾದ ಮಲ್ಲೇಶ ಚೌಗುಲೆ ಸೇರಿದಂತೆ ಗಣ್ಯರು ಮತ್ತಿತರು ಉಪಸ್ಥಿತರಿದ್ದರು.
ನಾಗಪುರದಿಂದ ಭೀಮ ಜ್ಯೋತಿಯು ಏ.13ರಂದು ನಗರಕ್ಕೆ ಆಗಮಿಸಲಿದ್ದು, ಏ.14ರಂದು ಭೀಮ ಜ್ಯೋತಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗುವುದು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 