ಭೋಗೇಶ್ವರ ಜಾತ್ರಾ ಮಹೋತ್ಸವ
Bhogeshwar Fair Festival
ತಾಳಿಕೋಟಿ 13: ತಾಲೂಕಿನ ಹಿರೂರ ಗ್ರಾಮದಲ್ಲಿ ಅಗಸ್ಟ್18ರಂದು ನಡೆಯಲಿರುವ ಶ್ರೀ ಭೋಗೇಶ್ವರರ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ಶ್ರೀ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಶತಾಯುಷಿ ಷ.ಬ್ರ. ಗುರು ಶಾಂತವೀರ ಶಿವಾಚಾರ್ಯರನ್ನು ಗ್ರಾಮಸ್ಥರು ಗೌರವ ಪೂರಕವಾಗಿ ಆಮಂತ್ರಿಸಿದರು. ಈ ಸಮಯದಲ್ಲಿ ಮಠದ ಭಕ್ತಾದಿಗಳಾದ ಶಾಂತಗೌಡ ಬಿರಾದಾರ, ಚಿದಾನಂದ ಚೌದ್ರಿ,ಬಸಲಿಂಗಪ್ಪ ಹಳ್ಳೂರ, ಬಾಪುಗೌಡ ಬಿರಾದಾರ, ದೇವೇಂದ್ರ್ಪ ಕೊಪ್ಪದ, ಚಂದ್ರಶೇಖರ ಯರಗಲ್, ಬಸವರಾಜ ಬಾಡ್ಯಾಳ ಮತ್ತಿತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 