ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
Bhoomi Puja for road improvement work
ರಾಯಬಾಗ 20: ತಾಲೂಕಿನ ಭೆಂಡವಾಡ ಗ್ರಾಮದ ಬಸವಣ್ಣ ದೇವಸ್ಥಾನದಿಂದ ರೇವಣ್ಣಸಿದ್ಧೇಶ್ವರ ಗಿರಿ ವರೆಗೆ ಜಿ.ಪಂ.ಇಲಾಖೆಯಿಂದ ಮಂಜೂರಾದ ರೂ.40 ಲಕ್ಷ ಅನುದಾನದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಭೆಂಡವಾಡ ರೇವಣಸಿದ್ದೇಶ್ವರ ಮಠದ ಗುರುಸಿದ್ಧ ಸ್ವಾಮಿಜೀ, ಸುರೇಶ್ ಚೌಗಲಾ, ಅಪ್ಪು ಬಾನೆ, ಮಹಾದೇವ ಲಕ್ಷ್ಮೇಶ್ವರ, ಸಂಗಪ್ಪ ಬೆನ್ನಾಳೆ, ರವಿ ಪುಜೇರಿ, ಸಂಗಪ್ಪ ಪುಜೇರಿ, ಪವಾಡಿ ಮಂಟೂರ, ಸಿದ್ದು ಪಾತ್ರೋಟ, ಕುಮಾರ ಸಾರಾಪುರೆ ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 