ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
Bhoomi Puja for road improvement work
ರಾಯಬಾಗ 20: ತಾಲೂಕಿನ ಭೆಂಡವಾಡ ಗ್ರಾಮದ ಬಸವಣ್ಣ ದೇವಸ್ಥಾನದಿಂದ ರೇವಣ್ಣಸಿದ್ಧೇಶ್ವರ ಗಿರಿ ವರೆಗೆ ಜಿ.ಪಂ.ಇಲಾಖೆಯಿಂದ ಮಂಜೂರಾದ ರೂ.40 ಲಕ್ಷ ಅನುದಾನದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಭೆಂಡವಾಡ ರೇವಣಸಿದ್ದೇಶ್ವರ ಮಠದ ಗುರುಸಿದ್ಧ ಸ್ವಾಮಿಜೀ, ಸುರೇಶ್ ಚೌಗಲಾ, ಅಪ್ಪು ಬಾನೆ, ಮಹಾದೇವ ಲಕ್ಷ್ಮೇಶ್ವರ, ಸಂಗಪ್ಪ ಬೆನ್ನಾಳೆ, ರವಿ ಪುಜೇರಿ, ಸಂಗಪ್ಪ ಪುಜೇರಿ, ಪವಾಡಿ ಮಂಟೂರ, ಸಿದ್ದು ಪಾತ್ರೋಟ, ಕುಮಾರ ಸಾರಾಪುರೆ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 