ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Bhumi Puja for bridge construction work
ಯರಗಟ್ಟಿ 17: ಸಮೀಪದ ಮಬನೂರ ಗ್ರಾಮದಲ್ಲಿ 1.40 ಕೋಟಿ ರೂ.ವೆಚ್ಚದಲ್ಲಿ ವಡಕೇರಿ ತೋಟಕ್ಕೆ ಹೋಗುವ ಹಳ್ಳದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಭಾಗದ ರೈತರು-ಮಾಹಿತಿಹೊಲಗಳಿಗೆ ತೆರಳಲು ಗುಣಮಟ್ಟದ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಿಸಬೇಕೆಂದು ತಿಳಿಸಿದರು.
ಈ ವೇಳೆ ಮಾಜಿ ಜಿ. ಪಂ. ಸದಸ್ಯ ಫಕ್ಕೀರ್ಪ ಹದ್ದನ್ನವರ ಬೆಮೂಲ್ ನಿರ್ದೇಶಕ ಶಂಕರ ಇಟ್ನಾಳ, ರಾಮಚಂದ್ರ ಪಟಾತ, ಉದಯ ನರಿ, ಯಲ್ಲಪ್ಪ ನರಿ, ವಿಠ್ಠಲ ಅಗಸಿಮನಿ, ಗೋಪಾಲ ಮೇಟಿ, ವಿಠ್ಠಲ ನರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಉಪ್ಪಿನ, ಭೀಮಪ್ಪ ಚುಂಚನೂರ, ಕರೆಪ್ಪ ಮುರಗೋಡ, ಭೀಮಪ್ಪ ಮಳಗಲಿ, ಕೆಂಚಪ್ಪ ಮಳಗಲಿ, ರಾಮಕೃಷ್ಣ ಅಗಸಿಮನಿ, ಗುತ್ತಿಗೆದಾರ ಪಿ.ಬಿ.ಬೆಣಚನಮರಡಿ ಇತರರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 