ಬೀದರ್ : ಭಯ- ಅಳುಕಿಲ್ಲದೆ ರಾಜರೋಷ ತಿರುಗಾಟ..!!!
ಬೀದರ್ ಮೇ, 24, ಬೀದರ್ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇದ್ದರು ನಗರದ ಓಲ್ಡ್ ಸಿಟಿಯಲ್ಲಿ ಜನತೆ ಎಂದಿನಂತೆ ಓಡಾಟ ಮಾಡುತ್ತಿದ್ದಾರೆ. ಅತಿಹೆಚ್ಚು ಕೊರೊನಾ ಪ್ರಕರಣ ದಾಖಲಾಗಿರುವ ಬೀದರ್ ನಗರದ ಓಲ್ಡ್ ಸಿಟಿಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆಯಾಗುತ್ತಿದ್ದು ಜನತೆ ಬೇಕಾಬಿಟ್ಟಿಯಾಗಿ ಹೊರಗಡೆ ತಿರುಗಾಡುತ್ತಿದ್ದಾರೆ. ಮುಖ್ಯ ರಸ್ತೆಗಳಲ್ಲಿ ಮಾತ್ರ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದ್ದರೂ ಶಾಗಂಜ್, ಮುಲ್ತಾನಿ ಕಾಲೂನಿ, ಸಿದ್ದ ತಾಲೀಮ್ ಬಡಾವಣೆಯಲ್ಲಿ ಜನ ನಿಷೇಧಾಜ್ಞೆ ನಿಯಮ ಉಲ್ಲಂಘಸಿ ಯಾವುದೆ ಭಯ, ಅಳುಕು ಇಲ್ಲದೆ ರಾರೋಷವಾಗಿ ತಿರುಗಾಡುತ್ತಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 