ಜನ್ಮ ದಿನ: ಕಾರ್ಮಿಕ ರಿಂದ ಕೇಕ್ ಕತ್ತರಿಸಿ ಆಚರಣೆ
Birthday: Cake cutting celebration from labor
ಹೂವಿನಹಡಗಲಿ 26- ಪಟ್ಟಣದ ಎಂ.ಎಸ್.ಕರಿಬಸವನಗೌಡ ಅವರು ಬೆಂಗಳೂರು ನಲ್ಲಿ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ 56ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿ ಮಾಜಿ ಪುರಸಭೆ ಸದಸ್ಯ ಬಿ.ಸಿದ್ದೇಶ್ ಅವರು ಗುರುವಾರ ತಮ್ಮ ಜಮೀನಿನಲ್ಲಿ ಬಂದ ಮಹಿಳಾ ಕಾರ್ಮಿಕರ ಜತೆಯಲ್ಲಿ ಕೆಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಅರ್ಥಪೂರ್ಣ ವಾಗಿ ಆಚರಿಸಿದರು.
ವೃತ್ತಿ ಯಲ್ಲಿ ಪೋಟೋ ಗ್ರಾಫರ್ ಆದ ಭಿ.ಸಿದ್ದೇಶ ಅವರು ಬೆಂಗಳೂರು ನಲ್ಲಿಪೊಲೀಸ್ ಇಲಾಖೆಯಲ್ಲಿ ಡಿಸಿಪಿಯಾದ ಕರಿಬಸವನಗೌಡ 56ನೇ ಹುಟ್ಟುಹಬ್ಬವನ್ನು ತಮ್ಮ ಹೊಲದಲ್ಲಿ ಮೆಕ್ಕೆಜೋಳ ಬಿತ್ತಿದ್ದು .ಕಳೆ ತೆಗೆಯಲಿಕ್ಕೆ ಬಂದಿದ್ದ ಮಹಿಳಾ ಕಾರ್ಮಿಕರ ಮೂಲಕ ಕೆಕ್ ಕತ್ತರಿಸಿ .ಸಿಹಿ ಹಂಚಿ ಅರ್ಥಪೂರ್ಣ ವಾಗಿ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 