ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಜನ್ಮದಿನ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಬೆಂಗಳೂರು, ಮೇ 15,ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಅವರ ಜನ್ಮದಿನವಾದ ಇಂದು ದೇಶಕ್ಕಾಗಿ ಅವರ ಮಹಾನ್ ತ್ಯಾಗವನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಕ್ರಾಂತಿಕಾರಿ ಸುಖದೇವ್ ಥಾಪರ್ ಜಯಂತಿಯಂದು ಅವರನ್ನು ಸ್ಮರಿಸೋಣ ಎಂದು ಗೌರವ ಸಲ್ಲಿಸಿದ್ದಾರೆ.ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ತಾಯಿ ಭಾರತೀಯನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಪಾರು ಮಾಡಲು ಹೋರಾಡಿ, ಪ್ರಾಣ ತ್ಯಾಗಮಾಡಿದ ಸುಖದೇವ್ ಥಾಪರ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು ಎಂದು ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 