ಹಿಮಪಾತ : ಶ್ರೀನಗರದಲ್ಲಿ ವಿಮಾನ ಹಾರಾಟಕ್ಕೆ ಅಡ್ಡಿ
ಶ್ರೀನಗರ, ಜ 12 : ಹಿಮಪಾತ ಮತ್ತು ಆಗಸದ ಸ್ಪಷ್ಟ ಗೋಚರತೆ ಇಲ್ಲದ ಕಾರಣ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಭಾನುವಾರ ಸ್ಥಗಿತಗೊಳಿಸಲಾಗಿದೆ.
ಶ್ರೀನಗರ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಭಾರಿ ಹಿಮಪಾತವಾಗುತ್ತಿದ್ದು ನೋಟ ಸ್ಪಷ್ಟವಾಗಿಲ್ಲದ ಕಾರಣ ಕಣಿವೆಯ ಏಕೈಕ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಪುನರಾರಂಭಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಅವರು ಹೇಳಿದರು.
ಶ್ರೀನಗರ ಸೇರಿದಂತೆ ಕಣಿವೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಮತ್ತೆ ಹಿಮ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 