ವೀರರಾಣಿ ಚೆನ್ನಮ್ಮ ಮರವಣಿಗೆಗೆ ಬೊಮ್ಮಾಯಿ ಚಾಲನೆ
ಶಿಗ್ಗಾವಿ : ಪಟ್ಟಣದ ದ್ಯಾಮವ್ವನ ಪಾದಗಟ್ಟಿಯ ಹತ್ತಿರ ವೀರರಾಣಿ ಕಿತ್ತೂರ ಚೆನ್ನಮ್ಮನ 196 ನೇ ಜಯಂತಿಯ ನಿಮಿತ್ಯ ನೆಡೆದ ಮೆರವಣಿಗೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗಂಜೀಗಟ್ಟಿಯ ವೈಜನಾಥ ಶಿವಾಚಾರ್ಯ ಮಹಾಸ್ವಾಮಿಗಳು ವೀರರಾಣಿ ಕಿತ್ತೂರ ಚೆನ್ನಮ್ಮನ ಭಾವಚಿತ್ರಕ್ಕೆ ಫಲ ಪುಷ್ಪವನ್ನು ಸಮರ್ಪಣೆ ಮಾಡಿದರು. ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ವಿರೇಶ ಆಜೂರ, ಶಿವಾನಂದ ಬಾಗೂರ, ಗಂಗಣ್ಣ ಸಾತಣ್ಣನವರ, ತಿಪ್ಪಣ್ಣಾ ಸಾತಣ್ಣವರ, ಸಂಗಮೇಶ ಕಂಬಾಳಿಮಠ,ಬಸಲಿಂಗಪ್ಪ ನರಗುಂದ, ಮಂಜುನಾಥ ಮಣ್ಣಣ್ಣನವರ, ಸಂಜೀವ ಮಣ್ಣಣ್ಣನವರ, ಪ್ರಕಾಶ ಹಾದಿಮನಿ, ದೇವಣ್ಣಾ ಚಾಕಲಬ್ಬಿ, ಮಂಜುನಾಥ ದುಬೆ, ಕನರ್ಾಟಕ ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಪುರಸಭೆ ಸದಸ್ಯರಾದ ಶ್ರೀಕಾಂತ ಬುಳ್ಳಕ್ಕನವರ, ಸುಭಾಸ ಚವ್ಹಾಣ, ರಮೇಶ ವನಹಳ್ಳಿ, ಪಕ್ಕೀರಪ್ಪ ಕುಂದೂರ,ಸಿದ್ರಾಮಗೌಡ್ರ ಮೆಳ್ಳಾಗಟ್ಟಿ,ಶಿವಾನಂದ ಮ್ಯಾಗೇರಿ, ರೇಣುಕನಗೌಡ ಪಾಟೀಲ, ಬಸವರಾಜ ಜೇಕಿನಕಟ್ಟಿ, ಕರೆಯಪ್ಪ ಕಟ್ಟಿಮನಿ, ಕೊಟ್ರಪ್ಪ ನಡೂರ, ಕಿರಣ ಅವರಾದಿ ಮುಂತಾದ ಸಮಾಜದ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 