ಈಜಲು ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು
ಶಿವಮೊಗ್ಗ, ಅ 5: ಶನಿವಾರ ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶಿರಾಳಕೊಪ್ಪ ಸಮೀಪ ಘಟನೆ ನಡೆದಿದೆ.
ಅದೇ ಗ್ರಾಮದ ಶಂಭು (14) ಹಾಗೂ ಉದಯ್ (15) ಮೃತ ದುದರ್ೆವಿಗಳು. ಇವರಿಬ್ಬರೂ ಸೇರಿ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲೆಂದು ತೆರಳಿದ್ದರು.
ಕೆರೆಯ ಆಳ ತಿಳಿಯದೇ ವಿದ್ಯಾರ್ಥಿಗಳು ನೀರಿಗಿಳಿದ ಪರಿಣಾಮ ದುರಂತ ಈ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 