ಈಜಲು ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು
ಶಿವಮೊಗ್ಗ, ಅ 5: ಶನಿವಾರ ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶಿರಾಳಕೊಪ್ಪ ಸಮೀಪ ಘಟನೆ ನಡೆದಿದೆ.
ಅದೇ ಗ್ರಾಮದ ಶಂಭು (14) ಹಾಗೂ ಉದಯ್ (15) ಮೃತ ದುದರ್ೆವಿಗಳು. ಇವರಿಬ್ಬರೂ ಸೇರಿ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲೆಂದು ತೆರಳಿದ್ದರು.
ಕೆರೆಯ ಆಳ ತಿಳಿಯದೇ ವಿದ್ಯಾರ್ಥಿಗಳು ನೀರಿಗಿಳಿದ ಪರಿಣಾಮ ದುರಂತ ಈ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 