ಚಿಂತನ ಮಥನ ಕಾರ್ಯಕ್ರಮ
Brainstorming program
ವಿಜಯಪುರ 10: ಗ್ರಾಮ ಪಂಚಾಯತ್ ಗಳ ಸಬಲೀಕಣಕ್ಕಾಗಿ ಚಿಂತನ ಮಥನವನ್ನು ಕಾರ್ಯಕ್ರಮವನ್ನು ಗ್ರಾಮ ಸ್ವರಾಜ್ಯ ಕರ್ನಾಟಕ ಆರ್.ಡಿ.ಪಿ. ಕುಟುಂಬ ಮತ್ತು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಸಂಯುಕ್ತಾಶ್ರಯದಲ್ಲಿ ದಿ. 12 ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿವಿಧ ಗೋಷ್ಠಿಗಳನ್ನು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಎಚ್. ಪಠಾಣ ಜಿಲ್ಲಾ ಅಧ್ಯಕ್ಷ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟ ವಿಜಯಪುರ ಹಾಗೂ ಶ್ರೀ ಸಿ.ಜಿ. ಪಾರೆ ಜಿಲ್ಲಾಧ್ಯಕ್ಷರು ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ವಿಜಯಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಮೊದಲನೆ ಗೋಷ್ಠಿಯಲ್ಲಿ ಗ್ರಾಮ ಸ್ವಾರಾಜ್ಯ ಪರಿಕಲ್ಪನೆಯಲ್ಲಿ ಚುನಾಯಿತ ಪ್ರತಿನಿಧಿಗಳ ಪಾತ್ರ, ಎರಡನೇ ಗೋಷ್ಠಿಯಲ್ಲಿ ಗ್ರಾಮ ಪಂಚಾಯತಿಗಳ ಸಬಲೀಕರಣ ಅಧಿಕಾರಿ ನೌಕರರ ಪಾತ್ರ ಮತ್ತು ಬದಲಾವಣೆಯ ಕ್ರಮಗಳು ಕುರಿತು ಜರುಗಲಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 