ಚಿಂತನ ಮಥನ ಕಾರ್ಯಕ್ರಮ
Brainstorming program
ವಿಜಯಪುರ 10: ಗ್ರಾಮ ಪಂಚಾಯತ್ ಗಳ ಸಬಲೀಕಣಕ್ಕಾಗಿ ಚಿಂತನ ಮಥನವನ್ನು ಕಾರ್ಯಕ್ರಮವನ್ನು ಗ್ರಾಮ ಸ್ವರಾಜ್ಯ ಕರ್ನಾಟಕ ಆರ್.ಡಿ.ಪಿ. ಕುಟುಂಬ ಮತ್ತು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಸಂಯುಕ್ತಾಶ್ರಯದಲ್ಲಿ ದಿ. 12 ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿವಿಧ ಗೋಷ್ಠಿಗಳನ್ನು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಎಚ್. ಪಠಾಣ ಜಿಲ್ಲಾ ಅಧ್ಯಕ್ಷ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟ ವಿಜಯಪುರ ಹಾಗೂ ಶ್ರೀ ಸಿ.ಜಿ. ಪಾರೆ ಜಿಲ್ಲಾಧ್ಯಕ್ಷರು ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ವಿಜಯಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಮೊದಲನೆ ಗೋಷ್ಠಿಯಲ್ಲಿ ಗ್ರಾಮ ಸ್ವಾರಾಜ್ಯ ಪರಿಕಲ್ಪನೆಯಲ್ಲಿ ಚುನಾಯಿತ ಪ್ರತಿನಿಧಿಗಳ ಪಾತ್ರ, ಎರಡನೇ ಗೋಷ್ಠಿಯಲ್ಲಿ ಗ್ರಾಮ ಪಂಚಾಯತಿಗಳ ಸಬಲೀಕರಣ ಅಧಿಕಾರಿ ನೌಕರರ ಪಾತ್ರ ಮತ್ತು ಬದಲಾವಣೆಯ ಕ್ರಮಗಳು ಕುರಿತು ಜರುಗಲಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 