ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ರೊಟ್ಟಿ ಹಾಗೂ ದವಸ,ಧಾನ್ಯಗಳು
Bread, rice, and grains flowing into the Mahadasoha of Gavi Math
ಕೊಪ್ಪಳ 23 : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಿಸುತಿದ್ದಾರೆ. ಇಂದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಸದ್ಭಕ್ತರಿಂದಹಿ 15000 (ಹದಿನೈದು ಸಾವಿರ) ರೊಟ್ಟಿ, 7 ಪಾಕೆಟ್ ಅಕ್ಕಿ, 58 ಮೆಕ್ಕೆ ಜೋಳ, 2 ಪಾಕೆಟ್ ನೆಲ್ಲು, ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳ ಮೂಲಕ ಭಕ್ತಿ ಭಾವ, ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾದಾಸೋಹಕ್ಕೆ ಸಲ್ಲಿಸಿದರು. ಇದರಿಂದಾಗಿ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ. ದಾನಿಗಳಿಗೆ ಪೂಜ್ಯರು ಆಶಿರ್ವದಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 