ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶಕ್ಕೆ ಬ್ರೇಕ್
ಮೈಸೂರು, ಜೂನ್ 13, ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ದೇವಾಲಯದ ಬಾಗಿಲು ತೆರೆದಿದ್ದರೂ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.ಶನಿವಾರ ಮತ್ತು ಭಾನುವಾರ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ರದ್ದು ಪಡಿಸಲಾಗಿದೆ. ವಾರಾಂತ್ಯವಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಎರಡು ದಿನ ಮಾತ್ರ ಪ್ರವೇಶ ರದ್ದುಪಡಿಸಿ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 