ಜೆ.ಪಿ.ಪೌಂಡೇಶನ್ ವತಿಯಿಂದ ಉಪಹಾರ ವ್ಯವಸ್ಥೆ
ಲೋಕದರ್ಶನವರದಿ
ಹಿರೇಕೆರೂರು: ಪಟ್ಟಣದ ಜೆ ಪಿ ಪೌಂಡೇಶನ್ ವತಿಯಿಂದ ಕೊರೋನಾ ರೋಗದ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆ,ಪೌರಕಾಮರ್ಿಕರಿಗೆ, ಅಗ್ನಿಶಾಮಕ ದಳದ ಸಿಬ್ಬಂದಿಯವರಿಗೆ,ಪತ್ರಿಕೆ ಹಂಚುವರಿಗೆ ಪ್ರತಿನಿತ್ಯ ಉಪಹಾರದ ವ್ಯವಸ್ಥೆ ಮಾಡುತ್ತಿದ್ದಾರೆ.
ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜೆ.ಪಿ.ಪೌಂಡೇಶನ್ ನ ಅಧ್ಯಕ್ಷರಾದ ಲಿಂಗರಾಜ ಚಪ್ಪರದಹಳ್ಳಿ ಇವರ ನೇತೃತ್ವದಲ್ಲಿ ಉಪಹಾರ ವ್ಯವಸ್ತೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಇಂಗಳಗೊಂದಿ ಗ್ರಾಮದ ಕೆಲ ಗ್ರಾಮಸ್ಥರು ಉಪಸ್ಥಿತರಿದ್ದರು.
ಜೆ.ಪಿ.ಪೌಂಡೇಶನ್ ವತಿಯಿಂದ ಮನೆಯಲ್ಲಿಯೇ ತೈಯಾರಿಸಿದ ಮಾಸ್ಕಗಳನ್ನು ಹಿರೇಕೆರೂರು ಯೂನಿಯನ್ ಬ್ಯಾಂಕ್ ಶಾಖೆಗೆ ಮಾಸ್ಕ್ ಧರಿಸದೇ ಬರುವ ಗ್ರಾಹಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸುವುದರ ಮೂಲಕ ಗ್ರಾಹಕರಿಗೆ ಕೊರೊನಾ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 