ಬುದ್ದನು ಶಾಂತಿ- ಸಮಾನತೆಗಾಗಿ ಸಂದೇಶ ನೀಡಿದ್ದಾರೆ: ಬಡಿಗೇರ
Buddha gave a message of peace and equality: Badigera
ಲೋಕದರ್ಶನ ವರದಿ
ಜಮಖಂಡಿ 02: ನಗರದ ಮಿನಿವಿಧಾನಸೌಧದ ತಾಲೂಕಾಡಳಿತ ಸಭಾ ಭವನದಲ್ಲಿ ಬುದ್ಧ ಜಯಂತಿಯನ್ನು ಅತೀ ಸರತೆಯಿಂದ ಆಚರಣೆ ಮಾಡಲಾಯಿತು. ಬುದ್ದನ ಭಾವಚಿತ್ರಕ್ಕೆ ತಹಶೀಲ್ದಾರ ಅನೀಲ ಬಡಿಗೇರ ಅವರು ಪುಷ್ಪಗಳನ್ನು ಹಾಕುವ ಮೂಲಕ ಪೂಜೆಯನ್ನು ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಮಹಾನ ಪುರುಷರ ಜೀವನ ಚರಿತ್ರೆಯನ್ನು ಇಂದಿನ ಯುವಕರಿಗೆ ತಿಳಿಸುವುದು ಬಹಳ ಮುಖ್ಯವಾಗಿದೆ. ಬುದ್ದನು ಶಾಂತಿಗಾಗಿ. ಸಮಾನತೆಗಾಗಿ ಸಂದೇಶವನ್ನು ನೀಡಿದ್ದಾರೆ. ಅಂತಹ ಮಹಾನ ಪುರುಷರ ಜೀವನ ಚರಿತ್ರೆಯನ್ನು ಹಾಗೂ ಆದರ್ಶಗಳನ್ನು ನಾವುಗಳು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಅವರ ಜಯಂತಿ ಆಚರಣೆ ಮಾಡಿದಕ್ಕೂ ಸಾರ್ಥಕತೆ ಆಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಮಟ್ಟದ ಅಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಯ ಮುಖಂಡರು ಜಯಂತಿಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 