ಬಜೆಟ್ ಸಮಪಾಲು-ಸಮಬಾಳು: ಲಿಂಗನಗೌಡ್ರ.
ರಾಣೇಬೆನ್ನೂರು06: ರಾಜ್ಯ ಸರ್ಕಾರ ದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಂಡಿಸಿದ ಬಜೆಟ್ ಅಭಿವೃದ್ಧಿಪರ ಮತ್ತು ದೂರದೃಷ್ಠಿಯಿಂದ ಕೂಡಿದೆ. ಸಮಪಾಲು-ಸಮಬಾಳು ಎನ್ನುವ ತತ್ವದಂತೆ ಸರ್ವತೋಮುಖ ಅಭಿವೃದ್ಧಿಗೆ ಮಂಡಿಸಿದ ಬಜೆಟ್ ಸಾಕ್ಷಿಯಾಗಿದೆ. ರಾಜ್ಯದ ನಿರೀಕ್ಷೆಯಂತೆ ಕೃಷಿಗೆ ಅತೀವ ಪ್ರಾಧಾನ್ಯತೆ ನೀಡಿದ್ದಾರೆ. ಇದು ಸಂತೋಷದ ಸಂಗತಿಯಾಗಿದೆ. ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ತೆಗೆದಿರಿಸಿದ ಬಜೆಟ್ನಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 