2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ
Budget Pre-Conference Meeting for the Year 2026-27
ಬೆಂಗಳೂರು 05: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು.
ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿಯವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 