ಓಲೈಕೆ ರಾಜಕಾರಣದ ಬಜೆಟ್ : ಪಾಟೀಲ
Budget is a politics of appeasement: Patil
ಓಲೈಕೆ ರಾಜಕಾರಣದ ಬಜೆಟ್ : ಪಾಟೀಲ
ಶಿಗ್ಗಾವಿ 8: ಮತ್ತೊಮ್ಮೆ ತಮ್ಮ ಅಭಿವೃದ್ಧಿ ಶೂನ್ಯ, ನೀರಸ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ಶೂನ್ಯ ಸಾಧನೆಯನ್ನು ಇನ್ನಷ್ಟು ಆಳಕ್ಕೆ ಕುಸಿಯುವಂತೆ ಮಾಡಿದ್ದಾರೆ. ರಾಜ್ಯದ ಬಹು ಸಂಖ್ಯಾತರಿಗೆ ಚಳ್ಳೆಹಣ್ಣು ತಿನ್ನಿಸಿ, ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಭರಪೂರ ಅನುದಾನ ಒದಗಿಸಿದ್ದಾರೆ.ಮೊದಲಿನಿಂದಲೂ ಓಲೈಕೆ ರಾಜಕಾರಣಕ್ಕೆ ಒತ್ತುಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಈಗ, ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೂಡ ಒದಗಿಸಿದೆ. ಮುಸಲ್ಮಾನರ ಕಣ್ಣಿಗೆ ಬೆಣ್ಣೆ ಹಚ್ಚಿ, ಪರಿಶಿಷ್ಟ ಸಮುದಾಯ ಸೇರಿದಂತೆ ಸಮಾಜದ ಇತರೆ ಎಲ್ಲಾ ವರ್ಗಗಳ ಜನರ ಕಣ್ಣಿಗೆ ಸುಣ್ಣ ಹಚ್ಚುವ ಮೂಲಕ ತಾನು ಪಕ್ಷಪಾತಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದುಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರ ರೇಣುಕನಗೌಡ ಪಾಟೀಲ ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 