ಜನಸಾಮಾನ್ಯರ ಪರ ಬಜೆಟ್ ಮಂಡನೆ: ಪೊಲೀಸಗೌಡ್ರ್
Budget presentation for common people: Police Gaudr
ರಾಣೆಬೆನ್ನೂರು 10: ಇಂದು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಜನಪರ ಆಡಳಿತಗಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಹುನೀರೀಕ್ಷಿತ 16ನೇ ಬಜೆಟ್ ಜನಸಾಮಾನ್ಯರ, ಹಿಂದುಳಿದವರ, ಬಡವರ, ದೀನದಲಿತರ ಅಲ್ಪಸಂಖ್ಯಾತರ ಪರವಾದ ಬಜೆಟ್ ಇದಾಗಿದೆ. ದೂರ ದೃಷ್ಟಿ ಆಡಳಿತ ಹೊಂದಿರುವ ಮುಖ್ಯಮಂತ್ರಿಗಳು ಇಂದು ಮಂಡಿಸಿದ ಬಜೆಟ್ ಮತ್ತಷ್ಟು ದೂರ ದೃಷ್ಟಿಗೆ ಸಾಕ್ಷಿಯಾಗಿದೆ.
ವಿ.ಪಿ. ಪೊಲೀಸಗೌಡ್ರ, ಸದಸ್ಯರು,
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ,
ರಾಣೆಬೆನ್ನೂರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 