ಸಿಡಿಲ ಬಡಿದು ಎಮ್ಮೆಗಳ ಸಾವು
Buffaloes killed by lightning
ತಾಳಿಕೋಟಿ 27: ತಾಲೂಕಿನ ಹಿರೂರ ಗ್ರಾಮದ ರೈತ ಮುದಕಪ್ಪ ನಿಂಗಪ್ಪ ಬಾಚಾಳಿ ಇವರ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 4 ಘಂಟೆ ಸಮೀಪದಲ್ಲಿ ಅಪ್ಪಳಿಸಿದ ಸಿಡಿಲಿನಿಂದಾಗಿ ಮರದ ಕೆಳಗೆ ಕಟ್ಟಿದ ಮೂರು ಎಮ್ಮೆಗಳು ಸಾವನ್ನಪ್ಪಿವೆ. ಬಡ ರೈತ ಮುದಕಪ್ಪ ಬಚಾಳಿ ತನಗಿರುವ ಅಲ್ಪ ಜಮೀನುನೊಂದಿಗೆ ಜೀವನೋಪಾಯಕ್ಕೆ ಎಮ್ಮೆಗಳನ್ನು ಸಾಕಾಣಿಕೆ ಮಾಡಿಕೊಂಡಿದ್ದರು ಇದೀಗ ಅಪ್ಪಳಿಸಿದ ಸಿಡಿಲಿನಿಂದಾಗಿ ಎಮ್ಮೆಗಳು ಸಾವನ್ನಪ್ಪಿರುವುದರಿಂದ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 