ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
Bus overturns: A major disaster averted
ಜಮಖಂಡಿ 23: ತಾಲ್ಲೂಕಿನ ಸಮೀಪ ಹಿಪ್ಪರಗಿ ಬ್ಯಾರೇಜ್ ಬಳಿ ಸಾರಿಗೆ ಬಸ್ ಪಲ್ಟಿಯಾಗಿ ಬಿದ್ದು ಭಾರಿ ಅನಾಹುತ ತಪ್ಪಿದೆ.
ಜಮಖಂಡಿಯಿಂದ ಅಥಣಿ ಮಾರ್ಗವಾಗಿ ಚಲಿಸುವ ಸಾರಿಗೆ ಬಸ್ ಹಿಪ್ಪರಗಿ ಬ್ಯಾರೇಜ್ ಬಳಿ ಹೋಗುತ್ತಿದಂತೆ ಬಸ್ನ ಎಕ್ಸಲ್ ಪಾಟಾ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು. ಜಮಖಂಡಿಯಿಂದ ಅಥಣಿಗೆ ಕಡೆಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ನಲ್ಲಿ 6 ಜನ ಪ್ರಯಾಣಿಕರು ಇದ್ದು. ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ.
ಘಟನಾ ಸ್ಥಳಕ್ಕೆ ಘಟಕ ವ್ಯವಸ್ಥಾಪಕ ಬಿ,ಎನ್, ಗಸ್ತಿ, ಸಾರಿಗೆ ನಿಯಂತ್ರಿಕ ವಿಠ್ಠಲ ಕಾಂಬಳೆ, ಪಾಯಗೊಂಡ, ಮೆಕ್ಯಾನಿಕಲ್ ಮಸಿಬಿನಾಳ ಸೇರಿದಂತೆ ಸಿಬ್ಬಂದಿಗಳು ಪಲ್ಟಿಯಾಗಿರುವ ಬಸ್ ಮೇಲಕ್ಕೆ ಎತ್ತಲು ಕ್ರೈನ್ದ ಯಂತ್ರವನ್ನು ಬಳಸಲಾದೆ. ಬಸ್ ಯಾವಕಾರಣಕ್ಕೆ ಪಲ್ಟಿಯಾಗಿದ್ದು ನಿಖರವಾದ ಮಾಹಿತಿ ತಿಳಿದು ಬಂದಿರುವುದಿಲ್ಲ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 