ಸರ್ಕಾರಿ ಕಾಲೇಜಿಗೆ ಬಸ್ ಸೌಲಭ್ಯ
ಲೋಕದರ್ಶನವರದಿ
ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆಯ ಬಸ್ ಸೇವೆ ಆರಂಭಗೊಂಡಿತು.
ಪ್ರಾಚಾರ್ಯ ಪ್ರೊ| ಶಂಕರ ಅರಬಳ್ಳಿ ಮಾತನಾಡಿ, ಬಸ್ ಸೌಲಭ್ಯವಿಲ್ಲದೆ ಕಾಲೇಜಿಗೆ ಬರುವ ವಿದ್ಯಾಥಿಗಳಿಗೆ ತೊಂದರೆಯಾಗಿತ್ತು. ಆದರೆ ಈಗ ಬಸ್ ಸಂಚಾರ ಆರಂಭಗೊಂಡಿದ್ದರಿಂದ ವಿದ್ಯಾಥರ್ಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಬನಹಟ್ಟಿ ಮದನಮಟ್ಟಿಯಲ್ಲಿನಿರ್ಮಾಣ ಗೊಂಡ ಸರ್ಕಾರಿ ಪ್ರಥಮ ದರ್ಜಿ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆ ತನ್ನ ಬಸ್ ಸೇವೆ ಆರಂಭಿಸಿತು.
ಬನಹಟ್ಟಿ ಬಸ್ ನಿಲ್ದಾಣದಿಂದ ಬಸ್ ಬೆಳಗ್ಗೆ 9 ಮತ್ತು 9.45 ನಿಮಿಷಕ್ಕೆ ಕಾಲೇಜಿಗೆ ಹೋಗುತ್ತದೆ. ಮಧ್ಯಾಹ್ನ 3 ಮತ್ತು 4.45ಕ್ಕೆ ಮತ್ತೆ ಬರುತ್ತದೆ. ಬಸ್ ಸೇವೆ ಆರಂಭಿಸಲು ಶಾಸಕ ಸಿದ್ಧು ಸವದಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಿದ್ದಾರೆ ಎಂದು ಪ್ರೊ| ಅರಬಳ್ಳಿ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 