ಸರ್ಕಾರಿ ಕಾಲೇಜಿಗೆ ಬಸ್ ಸೌಲಭ್ಯ
ಲೋಕದರ್ಶನವರದಿ
ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆಯ ಬಸ್ ಸೇವೆ ಆರಂಭಗೊಂಡಿತು.
ಪ್ರಾಚಾರ್ಯ ಪ್ರೊ| ಶಂಕರ ಅರಬಳ್ಳಿ ಮಾತನಾಡಿ, ಬಸ್ ಸೌಲಭ್ಯವಿಲ್ಲದೆ ಕಾಲೇಜಿಗೆ ಬರುವ ವಿದ್ಯಾಥಿಗಳಿಗೆ ತೊಂದರೆಯಾಗಿತ್ತು. ಆದರೆ ಈಗ ಬಸ್ ಸಂಚಾರ ಆರಂಭಗೊಂಡಿದ್ದರಿಂದ ವಿದ್ಯಾಥರ್ಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಬನಹಟ್ಟಿ ಮದನಮಟ್ಟಿಯಲ್ಲಿನಿರ್ಮಾಣ ಗೊಂಡ ಸರ್ಕಾರಿ ಪ್ರಥಮ ದರ್ಜಿ ಮಹಾವಿದ್ಯಾಲಯಕ್ಕೆ ಕೆಎಸ್ಆರ್ಟಿಸಿ ಸಂಸ್ಥೆ ತನ್ನ ಬಸ್ ಸೇವೆ ಆರಂಭಿಸಿತು.
ಬನಹಟ್ಟಿ ಬಸ್ ನಿಲ್ದಾಣದಿಂದ ಬಸ್ ಬೆಳಗ್ಗೆ 9 ಮತ್ತು 9.45 ನಿಮಿಷಕ್ಕೆ ಕಾಲೇಜಿಗೆ ಹೋಗುತ್ತದೆ. ಮಧ್ಯಾಹ್ನ 3 ಮತ್ತು 4.45ಕ್ಕೆ ಮತ್ತೆ ಬರುತ್ತದೆ. ಬಸ್ ಸೇವೆ ಆರಂಭಿಸಲು ಶಾಸಕ ಸಿದ್ಧು ಸವದಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಿದ್ದಾರೆ ಎಂದು ಪ್ರೊ| ಅರಬಳ್ಳಿ ಹೇಳಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 