ತಿಂಗಳ ಕೊನೆಗೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ
ಬೆಂಗಳೂರು, ಮಾರ್ಚ್ 19, ಮುಂದಿನ ಕೆಲವು ದಿನಗಳಲ್ಲಿ , ವಿಶೇಷವಾಗಿ ತಿಂಗಳ ಕೊನೆಗೆ ರಾಜ್ಯದ ಅನೇಕ ಕಡೆ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಲಿದ್ದು ಜನತೆ ಎಚ್ಚರದಿಂದ ಇರಬೇಕು ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಂದೆಡೆ ಕೊರೊನಾ ಸೋಂಕು ಹಬ್ಬತ್ತಿದ್ದರೆ ಮತ್ತೊಂದೆಡೆ ತಾಪಮಾನವೂ ಗರಿಷ್ಟಮಟ್ಟಕ್ಕೆ ಏರಿಕೆಯಾಗುತ್ತಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ತಿಂಗಳ ಕೊನೆ ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ ಎಂದೂ ವರದಿ ಹೇಳಿದೆ ಮುಂದಿನ ಎರಡು ಇಲ್ಲ ಮೂರು ದಿನದಲ್ಲಿ ಮಂಡ್ಯ, ಹಾಸನ, ಮೈಸೂರು, ಕೊಡಗು ಸೇರಿದಂತೆ ಒಳನಾಡಿನ ಅನೇಕ ಕಡೆ ಮಳೆ ಯಾಗಲಿದೆ ಎಂದೂ ಹವಮಾನ ಇಲಾಖೆ ವರದಿ ಹೇಳಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 